Advertisement

Author: bhatkaldiary

ಸಚಿವರ ವಿರುದ್ಧ ಹೇಳಿಕೆಗೆ ಆರ್.ಎಚ್.ನಾಯ್ಕ ಆಕ್ಷೇಪ

ಧ್ವಜ ಕಟ್ಟೆ ವಿಚಾರಕ್ಕೆ ಸಂಬಂಧಿಸಿ ರಾಜ್ಯ ಬಿಜೆಪಿ ವಕ್ತಾರ ಹರಿಪ್ರಕಾಶ ಕೋಣೆಮನೆ ಅವರು ಸಚಿವ ಮಂಕಾಳ ವೈದ್ಯ ಅವರ ಬಗ್ಗೆ ನೀಡಿರುವ ಹೇಳಿಕೆಯನ್ನು ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಆರ್.ಎಚ್.ನಾಯ್ಕ ಆಕ್ಷೇಪಿಸಿದ್ದಾರೆ.

Read More

ಬಿಜೆಪಿಗೆ ಆಗ ಸಾವರ್ಕರ ಮೇಲೆ ಇಲ್ಲದ ಪ್ರೇಮ ಈಗ ದಿಢೀರ್ ಹೇಗೆ ಬಂತು?

ಕಳೆದ ವರ್ಷ ರಾಜ್ಯದಲ್ಲಿ ಬಿಜೆಪಿ ಸರಕಾರ ಹಾಗೂ ಹೆಬಳೆ ಪಂಚಾಯತಿಯಲ್ಲಿ ಬಿಜೆಪಿ ಪಕ್ಷದವರೇ ಆಡಳಿತ ನಡೆಸುತ್ತಿರುವಾಗ ವೀರ ಸಾವರ್ಕರ್ ಹೆಸರಿನ ಕಟ್ಟೆ ಕಟ್ಟಲು ಅವಕಾಶ ನೀಡದೆ ಮಸೀದಿಗೆ ಹಸಿರು ಬೋರ್ಡ ಹಾಕಲು ಹಾಕಲು ಅನುಮತಿ ನೀಡಿತ್ತು. ಬಿಜೆಪಿಗೆ ಆಗ ಸಾವರ್ಕರ ಮೇಲೆ ಇಲ್ಲದ ಪ್ರೇಮ ಈಗ ದಿಢೀರ್ ಹೇಗೆ ಬಂತು ಎಂದು ಭಟ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ ನಾಯ್ಕ ಪ್ರಶ್ನಿಸಿದ್ದಾರೆ.

Read More

ಚಾಲಕನ ನಿಯಂತ್ರಣ ತಪ್ಪಿದ ಟ್ಯಾಂಕರ್

ಹೊನ್ನಾವರ ತಾಲೂಕಿನ ಕರ್ಕಿ ನಾಕಾ ಬಳಿ ಮಿಥೇನ್ ಸಾಗಿಸುವ ಖಾಲಿ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ ಪಕ್ಕಕ್ಕೆ ಇಳಿದ ಘಟನೆ ಸಂಭವಿಸಿದೆ.

Read More

Video News

Loading...
error: Content is protected !!