Advertisement

Author: Bhatkaldiary

ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ನಾಳೆಯಿಂದ

ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಮಾರ್ಚ್ ೧ ಮತ್ತು ೨ ರಂದು ಜಿಲ್ಲೆಯಲ್ಲಿ ಪ್ರವಾಸ ಹಮ್ಮಿಕೊಂಡಿದ್ದಾರೆ.

Read More

ಕೆರೆಬೇಟೆ ಸಿದ್ಧತೆಯಲ್ಲಿರುವಾಗಲೇ ಮೀನುಗಳ ಮಾರಣಹೋಮ

ಸೊರಬ : ಕೆರೆಬೇಟೆ ಸಿದ್ಧತೆಯಲ್ಲಿ ಇರುವಾಗಲೇ ಕೆರೆಯಲ್ಲಿ ನೂರಾರು ಮೀನುಗಳು ಸಾವನ್ನಪ್ಪಿದ ಘಟನೆ  ತಾಲ್ಲೂಕಿನ ಗೆಂಡ್ಲ ಗ್ರಾಮದಲ್ಲಿ ನಡೆದಿದೆ. 

Read More

ಕಿತ್ತೂರು ಚನ್ನಮ್ಮಗೆ ಸಾಮ್ರಾಜ್ಯಶಾಹಿ ಮನೋಭಾವ ಇರಲಿಲ್ಲ: ಡಾ. ಗಜಾನನ ನಾಯ್ಕ

ಕಿತ್ತೂರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬೆಳಗಾವಿಯ ರಾಣಿ ಚನ್ನಮ್ಮ ಅಧ್ಯಯನ ಪೀಠ ಹಾಗೂ ಮಹಾಂತೇಶ ನಗರ ರಹವಾಸಿಗಳ ಸಂಘದ ಶಿಕ್ಷಣ ಮಹಾವಿದ್ಯಾಲಯದ ಇತಿಹಾಸ ಸಂಘದ ಅಡಿ ೨೦೨೩-೨೪ನೇ ಸಾಲಿನ ವಿಶೇಷ ಸರಣಿ ಉಪನ್ಯಾಸಗಳ ಮಾಲಿಕೆಯಲ್ಲಿ ಇಲ್ಲಿನ ಮಹಾಂತೇಶ ಭವನದಲ್ಲಿ ಕಿತ್ತೂರು ರಾಣಿ ಚನ್ನಮ್ಮ : ಮಹಿಳಾ ವ್ಯಕ್ತಿತ್ವದ ಚಾರಿತ್ರಿಕ ಅನಾವರಣ ಎಂಬ ವಿಷಯದ ವಿಶೇಷ ಉಪನ್ಯಾಸ ಏರ್ಪಡಿಸಲಾಗಿತ್ತು.

Read More

Video News

Loading...
error: Content is protected !!