Advertisement

Author: Bhatkaldiary

ಮುರುಡೇಶ್ವರ ಕ್ಷೇತ್ರದಲ್ಲಿ ಮಹಾಶಿವರಾತ್ರಿ ಆಚರಣೆ ನಿಮಿತ್ತ ಪೂರ್ವಭಾವಿ ಸಭೆ

ಮುರುಡೇಶ್ವರದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ನಡೆಸಲಾಗುವ ಸಾಂಸ್ಕೃತಿಕ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ವಿವಿಧ ಇಲಾಖೆಯ ಅಧಿಕಾರಿಗಳ ಪೂರ್ವಭಾವಿ ಸಭೆ ನಡೆಯಿತು.

Read More

ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ನಾಳೆಯಿಂದ

ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಮಾರ್ಚ್ ೧ ಮತ್ತು ೨ ರಂದು ಜಿಲ್ಲೆಯಲ್ಲಿ ಪ್ರವಾಸ ಹಮ್ಮಿಕೊಂಡಿದ್ದಾರೆ.

Read More

ಕೆರೆಬೇಟೆ ಸಿದ್ಧತೆಯಲ್ಲಿರುವಾಗಲೇ ಮೀನುಗಳ ಮಾರಣಹೋಮ

ಸೊರಬ : ಕೆರೆಬೇಟೆ ಸಿದ್ಧತೆಯಲ್ಲಿ ಇರುವಾಗಲೇ ಕೆರೆಯಲ್ಲಿ ನೂರಾರು ಮೀನುಗಳು ಸಾವನ್ನಪ್ಪಿದ ಘಟನೆ  ತಾಲ್ಲೂಕಿನ ಗೆಂಡ್ಲ ಗ್ರಾಮದಲ್ಲಿ ನಡೆದಿದೆ. 

Read More

ಕಿತ್ತೂರು ಚನ್ನಮ್ಮಗೆ ಸಾಮ್ರಾಜ್ಯಶಾಹಿ ಮನೋಭಾವ ಇರಲಿಲ್ಲ: ಡಾ. ಗಜಾನನ ನಾಯ್ಕ

ಕಿತ್ತೂರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬೆಳಗಾವಿಯ ರಾಣಿ ಚನ್ನಮ್ಮ ಅಧ್ಯಯನ ಪೀಠ ಹಾಗೂ ಮಹಾಂತೇಶ ನಗರ ರಹವಾಸಿಗಳ ಸಂಘದ ಶಿಕ್ಷಣ ಮಹಾವಿದ್ಯಾಲಯದ ಇತಿಹಾಸ ಸಂಘದ ಅಡಿ ೨೦೨೩-೨೪ನೇ ಸಾಲಿನ ವಿಶೇಷ ಸರಣಿ ಉಪನ್ಯಾಸಗಳ ಮಾಲಿಕೆಯಲ್ಲಿ ಇಲ್ಲಿನ ಮಹಾಂತೇಶ ಭವನದಲ್ಲಿ ಕಿತ್ತೂರು ರಾಣಿ ಚನ್ನಮ್ಮ : ಮಹಿಳಾ ವ್ಯಕ್ತಿತ್ವದ ಚಾರಿತ್ರಿಕ ಅನಾವರಣ ಎಂಬ ವಿಷಯದ ವಿಶೇಷ ಉಪನ್ಯಾಸ ಏರ್ಪಡಿಸಲಾಗಿತ್ತು.

Read More

Video News

Loading...
error: Content is protected !!