Advertisement

Author: Bhatkaldiary

ಸಮುದ್ರದಲ್ಲಿ ಕೃತಕ ಬಂಡೆಸಾಲುಗಳ ಅಳವಡಿಕೆಗೆ ಚಾಲನೆ

ಭಟ್ಕಳ ತಾಲೂಕಿನ ಬೆಳಕೆ‌ ಗ್ರಾಮದಲ್ಲಿ ಮೀನುಗಾರಿಕೆ‌ ಇಲಾಖೆ ವತಿಯಿಂದ‌ ಆಯೋಜಿಸಿದ್ದ ಉತ್ತರ ಕನ್ನಡ ಜಿಲ್ಲೆಯ ಸಮುದ್ರದ 25 ಸ್ಥಳಗಳಲ್ಲಿ ರಾಜ್ಯ ಮತ್ತು ಕೇಂದ್ರ‌ ಸರ್ಕಾರದ‌ ಅನುದಾನದಡಿ ಕೃತಕ ಬಂಡೆಸಾಲುಗಳ (Artificial Reef) ಅಳವಡಿಕೆ ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಉದ್ಘಾಟಿಸಿದರು.

Read More

ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ ೧೬ರಿಂದ

ಮಾರ್ಚ್‌ 16ರಿಂದ 20ರವರೆಗೆ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ-14 ಅನ್ನು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಗುಣವಂತೆಯ ಯಕ್ಷಾಂಗಣದಲ್ಲಿ ಆಯೋಜಿಸಲಾಗಿದೆ.

Read More

Video News

Loading...
error: Content is protected !!