Category: ಕರ್ನಾಟಕ

ಶ್ರೀ ಕ್ಷೇತ್ರ ಹೊಂಬುಜದಲ್ಲಿ ದಸರಾ ನವರಾತ್ರಿಗೆ ಪಾರಂಪರಿಕ ಚಾಲನೆ

ದಕ್ಷಿಣ ಭಾರತದ ಜೈನರ ಪವಿತ್ರ ಯಾತ್ರ ಕ್ಷೇತ್ರವಾದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅತಿಶಯ ಶ್ರೀಕ್ಷೇತ್ರ ಹೊಂಬುಜದ ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿ, ಜಗನ್ಮಾತೆ ಶ್ರೀ ಪದ್ಮಾವತಿ ಅಮ್ಮನವರ ಸನ್ನಿಧಿಯಲ್ಲಿ ಶರನ್ನವರಾತ್ರಿ ಮಹೋತ್ಸವಕ್ಕೆ ಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ಭಾನುವಾರ ಘಟಸ್ಥಾಪನೆಯ ಮೂಲಕ ಚಾಲನೆ ನೀಡಿದರು.

Read More

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ – ಓರ್ವನಿಗೆ ಗಂಭೀರ ಗಾಯ

An incident took place on Saturday evening when a Maruti Omni car lost control of the driver and rammed into an electric pole at Garthikere near Rippanpet in Shimoga district.
ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ಗರ್ತಿಕೆರೆಯಲ್ಲಿ ಮಾರುತಿ ಓಮಿನಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಓರ್ವನಿಗೆ ಗಂಭೀರ ಗಾಯವಾದ ಘಟನೆ ಶನಿವಾರ ಸಂಜೆ ನಡೆದಿದೆ.

Read More

ಮಾನವೀಯತೆ ಸಮಾಜ ಸೇವೆಗೆ ಪ್ರೇರಣೆ : ಡಿವೈಎಸ್ಪಿ ಗಜಾನನ ವಾಮನ ಸುತಾರ ಅಭಿಮತ

At Chandavalli Government School near Rippanpet town of Hosanagar taluk, a whitewash campaign was organized in favor of government Kannada school by the friends of postman group. ಹೊಸನಗರ ತಾಲೂಕಿನ ರಿಪ್ಪನಪೇಟೆ ಪಟ್ಟಣದ ಸಮೀಪದ ಚಂದವಳ್ಳಿ ಸರ್ಕಾರಿ ಶಾಲೆಯಲ್ಲಿ ಪೋಸ್ಟ್ ಮ್ಯಾನ್ ಗೆಳೆಯರ ಬಳಗದ ವತಿಯಿಂದ ಸರ್ಕಾರಿ ಕನ್ನಡ ಶಾಲೆಯ ಅಭಿಮಾನ-ಸುಣ್ಣ ಬಣ್ಣದ ಅಭಿಯಾನ ಆಯೋಜಿಸಲಾಗಿತ್ತು.

Read More

ಲೋಕಾ ಬಲೆಗೆ ಸಮಾಜ ಕಲ್ಯಾಣ ಅಧಿಕಾರಿ

Shimoga Lokayukta attacked the social welfare officer while taking bribe money for release of work bill.
ಶಿವಮೊಗ್ಗ ಸಮಾಜ ಕಲ್ಯಾಣ ಅಧಿಕಾರಿ ಕಾಮಗಾರಿ ಬಿಲ್ ಬಿಡುಗಡೆಗೆ ಲಂಚದ ಹಣ ಪಡೆಯುವ ವೇಳೆ ಲೋಕಾಯುಕ್ತ ದಾಳಿ ನಡೆಸಿದೆ.

Read More

ಬಿಎಸ್‌ಎನ್‌ಎಲ್ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ವಿಶೇಷ ಅನುದಾನ : ಸಂಸದ ಬಿ.ವೈ. ರಾಘವೇಂದ್ರ

ಗ್ರಾಮೀಣ ಪ್ರದೇಶದಲ್ಲಿ ಸಂಪರ್ಕದ ಕೊಂಡಿಯಾಗಿ ಕೆಲಸ ಮಾಡುತ್ತಿರುವ ಬಿಎಸ್‌ಎನ್‌ಎಲ್ ಸಂಸ್ಥೆಯ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಮಹತ್ವದ ಯೋಜನೆ ರೂಪಿಸಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. MP B. Y. Raghavendra said that the central government has made an important plan for the development of BSNL, which is working as a communication link in rural areas.

Read More

Video News

Loading...
error: Content is protected !!