ಕೆರೆಬೇಟೆ ಸಿದ್ಧತೆಯಲ್ಲಿರುವಾಗಲೇ ಮೀನುಗಳ ಮಾರಣಹೋಮ
ಸೊರಬ : ಕೆರೆಬೇಟೆ ಸಿದ್ಧತೆಯಲ್ಲಿ ಇರುವಾಗಲೇ ಕೆರೆಯಲ್ಲಿ ನೂರಾರು ಮೀನುಗಳು ಸಾವನ್ನಪ್ಪಿದ ಘಟನೆ ತಾಲ್ಲೂಕಿನ ಗೆಂಡ್ಲ ಗ್ರಾಮದಲ್ಲಿ ನಡೆದಿದೆ.
Read Moreಕಿತ್ತೂರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬೆಳಗಾವಿಯ ರಾಣಿ ಚನ್ನಮ್ಮ ಅಧ್ಯಯನ ಪೀಠ ಹಾಗೂ ಮಹಾಂತೇಶ ನಗರ ರಹವಾಸಿಗಳ ಸಂಘದ ಶಿಕ್ಷಣ ಮಹಾವಿದ್ಯಾಲಯದ ಇತಿಹಾಸ ಸಂಘದ ಅಡಿ ೨೦೨೩-೨೪ನೇ ಸಾಲಿನ ವಿಶೇಷ ಸರಣಿ ಉಪನ್ಯಾಸಗಳ ಮಾಲಿಕೆಯಲ್ಲಿ ಇಲ್ಲಿನ ಮಹಾಂತೇಶ ಭವನದಲ್ಲಿ ಕಿತ್ತೂರು ರಾಣಿ ಚನ್ನಮ್ಮ : ಮಹಿಳಾ ವ್ಯಕ್ತಿತ್ವದ ಚಾರಿತ್ರಿಕ ಅನಾವರಣ ಎಂಬ ವಿಷಯದ ವಿಶೇಷ ಉಪನ್ಯಾಸ ಏರ್ಪಡಿಸಲಾಗಿತ್ತು.
Read Moreಅಪರಾಧ, ಉತ್ತರ ಕನ್ನಡ, ಕರ್ನಾಟಕ, ಹೊನ್ನಾವರ | 0 |
ಹೊನ್ನಾವರ : ತಾಲೂಕಿನ ಮಂಕಿ ಬಳಿ ನಡೆದ ಭೀಕರ ಅಪಘಾತದಲ್ಲಿ ತಾಯಿ ಮತ್ತು ಮಗಳು ದಾರುಣವಾಗಿ ಸಾವನ್ನಪ್ಪಿದ ಘಟನೆ...
Read Moreಉತ್ತರ ಕನ್ನಡ, ಕರ್ನಾಟಕ, ಸ್ಥಳೀಯ | 0 |
ವಿದ್ಯಾರ್ಥಿ ಅನಂತ ಹೆಬ್ಬಾರ(15) ಒಲೆಗೆ ಬೆಂಕಿ ಹಿಡಿಸುತ್ತಿದ್ದ ಸಂದರ್ಭದಲ್ಲಿ ಗಂಭೀರವಾಗಿ ಸುಟ್ಟು ಮಣಿಪಾಲ ಆಸ್ಪತ್ರೆಯ ಐಸಿವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
Read More
