ಟ್ಯಾಕ್ಸಿ ಪರ್ಮಿಟ್ ಶುಲ್ಕ ಹೆಚ್ಚಳಕ್ಕೆ ವಿರೋಧ
ಹೊರ ರಾಜ್ಯದ ಪರವಾನಿಗೆ ದರ ಏರಿಕೆಯಿಂದ ಟ್ಯಾಕ್ಸಿ ಚಾಲಕರು ಕಂಗಾಲಾಗಿದ್ದಾರೆ. ೫ ವರ್ಷಗಳ ಕಾಲ ಹಳೇ ಟ್ಯಾಕ್ಸಿ ಪರ್ಮಿಟ್ ವಿಸ್ತರಿಸಿಕೊಡುವಂತೆ ಮನವಿ ಮಾಡಿದ್ದಾರೆ.
Read Moreಅಂಕೋಲಾ, ಉತ್ತರ ಕನ್ನಡ, ಕಾರವಾರ | 0 |
ಹೊರ ರಾಜ್ಯದ ಪರವಾನಿಗೆ ದರ ಏರಿಕೆಯಿಂದ ಟ್ಯಾಕ್ಸಿ ಚಾಲಕರು ಕಂಗಾಲಾಗಿದ್ದಾರೆ. ೫ ವರ್ಷಗಳ ಕಾಲ ಹಳೇ ಟ್ಯಾಕ್ಸಿ ಪರ್ಮಿಟ್ ವಿಸ್ತರಿಸಿಕೊಡುವಂತೆ ಮನವಿ ಮಾಡಿದ್ದಾರೆ.
Read Moreಲೋಕಸಭೆ ಚುನಾವಣೆ ಸನಿಹಕ್ಕೆ ಬರುತ್ತಿರುವಂತೆ ಬಿಜೆಪಿ ಸಂಘಟನೆಯತ್ತ ಲಕ್ಷ್ಯ ವಹಿಸಿದೆ. ಪಕ್ಷದ ನೂತನ ಅಧ್ಯಕ್ಷ ಎನ್.ಎಸ್.ಹೆಗಡೆ ಕರ್ಕಿ ಅವರು ಪದಾಧಿಕಾರಿಗಳ ನೇಮಕಾತಿಯಲ್ಲಿ ನಿರತರಾಗಿದ್ದಾರೆ. ಈಗಾಗಲೇ ಜಿಲ್ಲೆಯ ಎಲ್ಲ ಮಂಡಲಗಳಿಗೆ ಅಧ್ಯಕ್ಷ ಮತ್ತು ತಲಾ ಇಬ್ಬರು ಪ್ರಧಾನ ಕಾರ್ಯದರ್ಶಿಗಳನ್ನು ನೇಮಕಮಾಡಿದ್ದಾರೆ.ಇದರ ಬೆನ್ನಲ್ಲೇ ಜಿಲ್ಲಾ ಬಿಜೆಪಿಗೆ 26 ವಿಶೇಷ ಆಹ್ವಾನಿತರನ್ನು ನೇಮಕ ಮಾಡಿದ್ದಾರೆ.
Read Moreಭಾರತೀಯ ಜನತಾ ಪಾರ್ಟಿ ಉತ್ತರಕನ್ನಡ ಜಿಲ್ಲೆಯ ಎಲ್ಲ 14 ಮಂಡಲಗಳ ಅಧ್ಯಕ್ಷರು ಮತ್ತು ತಲಾ ಇಬ್ಬರು ಪ್ರಧಾನ ಕಾರ್ಯದರ್ಶಿಗಳನ್ನು ನಿಯುಕ್ತಿ ಮಾಡಲಾಗಿದೆ. ಪಕ್ಷದ ಜಿಲ್ಲಾಧ್ಯಕ್ಷ ಎನ್.ಎಸ್ ಹೆಗಡೆ ಕರ್ಕಿ ಅವರು ಅಧ್ಯಕ್ಷ ಮತ್ತು ಪದಾಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
Read Moreಅಂಕೋಲಾ, ಉತ್ತರ ಕನ್ನಡ, ಕರ್ನಾಟಕ | 0 |
ಅಂಕೋಲಾ: ಖ್ಯಾತಸಾಹಿತಿ, ಪ್ರಕಾಶಕ, ನಿವೃತ್ತ ಶಿಕ್ಷಕ ವಿಷ್ಣು ನಾಯ್ಕ (79) ನಿಧನರಾಗಿದ್ದಾರೆ. ಅಂಬಾರ...
Read More