Advertisement

Category: ಅಂಕೋಲಾ

ಗುಡ್ಡಕುಸಿತ ; ಐವರು ಮಣ್ಣಿನಡಿ ಸಿಲುಕಿರುವ ಶಂಕೆ

ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮಳೆ ಭೀಕರವಾಗಿದೆ. ರಾಷ್ಟ್ರೀಯ ಹೆದ್ದಾರಿ ೬೬ರ ಶಿರೂರು ಬಳಿ ಭಾರೀ ಗುಡ್ಡಕುಸಿತ ಉಂಟಾಗಿದೆ.
ಅಂಕೋಲಾ ತಾಲೂಕಿನ ಶಿರೂರು ಬಳಿ ಅಂಗಡಿಯೊಂದರ ಮೇಲೆ ಗುಡ್ಡ ಕುಸಿದಿದೆ.

Read More

ರೈಲಿನಲ್ಲಿ ಮಹಿಳೆಯ ಆಪಲ್ ಮೊಬೈಲ್ ಫೋನ್ ಕಳ್ಳತನ

ಮಂಗಳೂರು-ಪೋರಬಂದರ ಮಧ್ಯ
ಸಂಚರಿಸುತ್ತಿದ್ದ ರೈಲಿನಲ್ಲಿ ಮಹಿಳೆಯ ಆಪಲ್ ಮೊಬೈಲ್ ಫೋನ್ ಕಳ್ಳತನ ನಡೆದಿರುವ ಬಗ್ಗೆ ಪ್ರಕರಣ ದಾಖಲಾಗಿದೆ.

Read More

ಟ್ಯಾಕ್ಸಿ ಪರ್ಮಿಟ್ ಶುಲ್ಕ ಹೆಚ್ಚಳಕ್ಕೆ ವಿರೋಧ

ಹೊರ ರಾಜ್ಯದ ಪರವಾನಿಗೆ ದರ ಏರಿಕೆಯಿಂದ ಟ್ಯಾಕ್ಸಿ ಚಾಲಕರು ಕಂಗಾಲಾಗಿದ್ದಾರೆ. ೫ ವರ್ಷಗಳ ಕಾಲ ಹಳೇ ಟ್ಯಾಕ್ಸಿ ಪರ್ಮಿಟ್ ವಿಸ್ತರಿಸಿಕೊಡುವಂತೆ ಮನವಿ ಮಾಡಿದ್ದಾರೆ.

Read More

ಉತ್ತರ ಕನ್ನಡ ಬಿಜೆಪಿಗೆ ವಿಶೇಷ ಆಹ್ವಾನಿತರ ನೇಮಕ

ಲೋಕಸಭೆ ಚುನಾವಣೆ ಸನಿಹಕ್ಕೆ ಬರುತ್ತಿರುವಂತೆ ಬಿಜೆಪಿ ಸಂಘಟನೆಯತ್ತ ಲಕ್ಷ್ಯ ವಹಿಸಿದೆ. ಪಕ್ಷದ ನೂತನ ಅಧ್ಯಕ್ಷ ಎನ್.ಎಸ್.ಹೆಗಡೆ ಕರ್ಕಿ ಅವರು ಪದಾಧಿಕಾರಿಗಳ ನೇಮಕಾತಿಯಲ್ಲಿ ನಿರತರಾಗಿದ್ದಾರೆ. ಈಗಾಗಲೇ ಜಿಲ್ಲೆಯ ಎಲ್ಲ‌ ಮಂಡಲಗಳಿಗೆ ಅಧ್ಯಕ್ಷ ಮತ್ತು ತಲಾ ಇಬ್ಬರು ಪ್ರಧಾನ ಕಾರ್ಯದರ್ಶಿಗಳನ್ನು ನೇಮಕ‌ಮಾಡಿದ್ದಾರೆ.ಇದರ ಬೆನ್ನಲ್ಲೇ ಜಿಲ್ಲಾ ಬಿಜೆಪಿಗೆ 26 ವಿಶೇಷ ಆಹ್ವಾನಿತರನ್ನು ನೇಮಕ ಮಾಡಿದ್ದಾರೆ.

Read More

Video News

Loading...
error: Content is protected !!