ಕಾನನದ ನಡುವಲ್ಲಿ ಅದ್ಬುತ ವಾಸ್ತುಶಿಲ್ಪ ಚತುರ್ಮುಖ ಬಸದಿ
ದಟ್ಟ ಕಾಡಿನ ನಡುವೆ ಕಾನನ ಪ್ರವೇಶಮಾಡುತ್ತಿದಂತೆ ನೂರಿನ್ನೂರು ಎಕರೆಗಳಲ್ಲಿ ಹರವಿಕೊಂಡ ನಾಲ್ಕೈದು ಬಸದಿ ಸಮುಚ್ಚಯವೇ ನಮ್ಮ ಮುಂದೆ ತೆರೆದುಕೊಳ್ಳುತ್ತದೆ.
Read Moreಉತ್ತರ ಕನ್ನಡ, ಕರ್ನಾಟಕ, ಸ್ಥಳೀಯ, ಹೊನ್ನಾವರ | 0 |
ದಟ್ಟ ಕಾಡಿನ ನಡುವೆ ಕಾನನ ಪ್ರವೇಶಮಾಡುತ್ತಿದಂತೆ ನೂರಿನ್ನೂರು ಎಕರೆಗಳಲ್ಲಿ ಹರವಿಕೊಂಡ ನಾಲ್ಕೈದು ಬಸದಿ ಸಮುಚ್ಚಯವೇ ನಮ್ಮ ಮುಂದೆ ತೆರೆದುಕೊಳ್ಳುತ್ತದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ತಾಲೂಕಿನ ವೆಂಕ್ಟಾಪುರ ಬ್ರಿಡ್ಜ್ ಸಮೀಪ ಚಲಿಸುತ್ತಿದ್ದ ಸುಜುಕಿ ಮೋಟರ್ ಸೈಕಲ್ ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಮೋಟಾರ್ ಸೈಕಲ್ ಸವಾರ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ್ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾನೆ.
Read Moreಉತ್ತರ ಕನ್ನಡ, ಕರ್ನಾಟಕ, ಶಿವಮೊಗ್ಗ, ಸ್ಥಳೀಯ | 0 |
ಸಮಾಜ ಜಾಗೃತರಾಗಿ ಒಗ್ಗಟ್ಟಾಗಬೇಕಿದೆ. ಉತ್ತಮ ಸಂಘಟನೆ ಇದ್ದರೆ ಏನನ್ನೂ ಮಾಡಬಹುದು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಹೇಳಿದರು.
Read Moreಲೋಕಸಭೆ ಚುನಾವಣೆ ಸನಿಹಕ್ಕೆ ಬರುತ್ತಿರುವಂತೆ ಬಿಜೆಪಿ ಸಂಘಟನೆಯತ್ತ ಲಕ್ಷ್ಯ ವಹಿಸಿದೆ. ಪಕ್ಷದ ನೂತನ ಅಧ್ಯಕ್ಷ ಎನ್.ಎಸ್.ಹೆಗಡೆ ಕರ್ಕಿ ಅವರು ಪದಾಧಿಕಾರಿಗಳ ನೇಮಕಾತಿಯಲ್ಲಿ ನಿರತರಾಗಿದ್ದಾರೆ. ಈಗಾಗಲೇ ಜಿಲ್ಲೆಯ ಎಲ್ಲ ಮಂಡಲಗಳಿಗೆ ಅಧ್ಯಕ್ಷ ಮತ್ತು ತಲಾ ಇಬ್ಬರು ಪ್ರಧಾನ ಕಾರ್ಯದರ್ಶಿಗಳನ್ನು ನೇಮಕಮಾಡಿದ್ದಾರೆ.ಇದರ ಬೆನ್ನಲ್ಲೇ ಜಿಲ್ಲಾ ಬಿಜೆಪಿಗೆ 26 ವಿಶೇಷ ಆಹ್ವಾನಿತರನ್ನು ನೇಮಕ ಮಾಡಿದ್ದಾರೆ.
Read Moreಭಾರತೀಯ ಜನತಾ ಪಾರ್ಟಿ ಉತ್ತರಕನ್ನಡ ಜಿಲ್ಲೆಯ ಎಲ್ಲ 14 ಮಂಡಲಗಳ ಅಧ್ಯಕ್ಷರು ಮತ್ತು ತಲಾ ಇಬ್ಬರು ಪ್ರಧಾನ ಕಾರ್ಯದರ್ಶಿಗಳನ್ನು ನಿಯುಕ್ತಿ ಮಾಡಲಾಗಿದೆ. ಪಕ್ಷದ ಜಿಲ್ಲಾಧ್ಯಕ್ಷ ಎನ್.ಎಸ್ ಹೆಗಡೆ ಕರ್ಕಿ ಅವರು ಅಧ್ಯಕ್ಷ ಮತ್ತು ಪದಾಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
Read More
