ಎಂಪ್ಲೋಯಿಸ್ ಪ್ರೀಮಿಯರ್ ಲೀಗ್ ಸೀಸನ್ 3- ಕುರುಕ್ಷೇತ್ರ ಫೈಟರ್ಸ್ ಚಾಂಪಿಯನ್
ಭಟ್ಕಳದಲ್ಲಿ ನಡೆದ ಎಂಪ್ಲೋಯಿಸ್ ಪ್ರೀಮಿಯರ್ ಲೀಗ್ ಸೀಸನ್ 3ರ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕುರುಕ್ಷೇತ್ರ ಫೈಟರ್ಸ್ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿದೆ.
Read Moreಭಟ್ಕಳದಲ್ಲಿ ನಡೆದ ಎಂಪ್ಲೋಯಿಸ್ ಪ್ರೀಮಿಯರ್ ಲೀಗ್ ಸೀಸನ್ 3ರ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕುರುಕ್ಷೇತ್ರ ಫೈಟರ್ಸ್ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿದೆ.
Read Moreಉತ್ತರ ಕನ್ನಡ, ಕರ್ನಾಟಕ, ಶಿವಮೊಗ್ಗ, ಸ್ಥಳೀಯ | 0 |
ಸಮಾಜ ಜಾಗೃತರಾಗಿ ಒಗ್ಗಟ್ಟಾಗಬೇಕಿದೆ. ಉತ್ತಮ ಸಂಘಟನೆ ಇದ್ದರೆ ಏನನ್ನೂ ಮಾಡಬಹುದು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಹೇಳಿದರು.
Read Moreಭಟ್ಕಳ: ನಾಮಧಾರಿ ಸಮಾಜದ ಗುರುಮಠ ನಿಚ್ಛಲಮಕ್ಕಿ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದ ಪುನರ್ ಪ್ರತಿಷ್ಠಾಪನಾ ವರ್ಧಂತಿ...
Read Moreಲೋಕಸಭೆ ಚುನಾವಣೆ ಸನಿಹಕ್ಕೆ ಬರುತ್ತಿರುವಂತೆ ಬಿಜೆಪಿ ಸಂಘಟನೆಯತ್ತ ಲಕ್ಷ್ಯ ವಹಿಸಿದೆ. ಪಕ್ಷದ ನೂತನ ಅಧ್ಯಕ್ಷ ಎನ್.ಎಸ್.ಹೆಗಡೆ ಕರ್ಕಿ ಅವರು ಪದಾಧಿಕಾರಿಗಳ ನೇಮಕಾತಿಯಲ್ಲಿ ನಿರತರಾಗಿದ್ದಾರೆ. ಈಗಾಗಲೇ ಜಿಲ್ಲೆಯ ಎಲ್ಲ ಮಂಡಲಗಳಿಗೆ ಅಧ್ಯಕ್ಷ ಮತ್ತು ತಲಾ ಇಬ್ಬರು ಪ್ರಧಾನ ಕಾರ್ಯದರ್ಶಿಗಳನ್ನು ನೇಮಕಮಾಡಿದ್ದಾರೆ.ಇದರ ಬೆನ್ನಲ್ಲೇ ಜಿಲ್ಲಾ ಬಿಜೆಪಿಗೆ 26 ವಿಶೇಷ ಆಹ್ವಾನಿತರನ್ನು ನೇಮಕ ಮಾಡಿದ್ದಾರೆ.
Read Moreಭಟ್ಕಳ: ಬಾರತೀಯ ಜನತಾ ಪಾರ್ಟಿಯ ಉತ್ತರ ಕನ್ನಡ ಜಿಲ್ಲೆಯ ಎಲ್ಲ 14 ಮಂಡಲಗಳ ಅಧ್ಯಕ್ಷರು ಮತ್ತು ಇಬ್ಬರು...
Read More