Advertisement

Category: ಸ್ಥಳೀಯ

ಶಿವರಾತ್ರಿಯ ಅಂಗವಾಗಿ ಯಶಸ್ವಿ ಪಾದಯಾತ್ರೆ

ಭಟ್ಕಳ : ಕಿತ್ರೆಯ ಶ್ರೀ ಕ್ಷೇತ್ರ ದೇವಿಮನೆಯ ಶಿವಶಾಂತಿಕಾ (ದುರ್ಗಾ) ಪರಮೇಶ್ವರಿ ದೇವಸ್ಥಾನಕ್ಕೆ ಶಿವರಾತ್ರಿಯ ಅಂಗವಾಗಿ ಬೆಳಗಿನ ಜಾವ ಸ್ಥಳೀಯರು ಲೋಕಕಲ್ಯಾಣಾರ್ಥವಾಗಿ 5ನೇ ವರ್ಷದ ಪಾದಯಾತ್ರೆ ನಡೆಸಿದರು.

Read More

ಸಮುದ್ರದಲ್ಲಿ ಕೃತಕ ಬಂಡೆಸಾಲುಗಳ ಅಳವಡಿಕೆಗೆ ಚಾಲನೆ

ಭಟ್ಕಳ ತಾಲೂಕಿನ ಬೆಳಕೆ‌ ಗ್ರಾಮದಲ್ಲಿ ಮೀನುಗಾರಿಕೆ‌ ಇಲಾಖೆ ವತಿಯಿಂದ‌ ಆಯೋಜಿಸಿದ್ದ ಉತ್ತರ ಕನ್ನಡ ಜಿಲ್ಲೆಯ ಸಮುದ್ರದ 25 ಸ್ಥಳಗಳಲ್ಲಿ ರಾಜ್ಯ ಮತ್ತು ಕೇಂದ್ರ‌ ಸರ್ಕಾರದ‌ ಅನುದಾನದಡಿ ಕೃತಕ ಬಂಡೆಸಾಲುಗಳ (Artificial Reef) ಅಳವಡಿಕೆ ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಉದ್ಘಾಟಿಸಿದರು.

Read More

ಮುರುಡೇಶ್ವರ : ಭಕ್ತಸಾಗರದಲ್ಲಿ ಮಿಂದೆದ್ದ ಶಿವಭಕ್ತರು

ಶಿವರಾತ್ರಿ ಅಂಗವಾಗಿ ಮುರುಡೇಶ್ವರ ಕ್ಷೇತ್ರದಲ್ಲಿ ಬೆಳಿಗ್ಗೆ 10 ಗಂಟೆ ವೇಳೆಗೆ 5 ಸಾವಿರಕ್ಕೂ ಅಧಿಕ ಭಕ್ತರು ಭೇಟಿ ನೀಡಿ, ದೇವರ ದರ್ಶನ ಪಡೆದರು.

Read More

Video News

Loading...
error: Content is protected !!