Advertisement

Category: ಅಂಕೋಲಾ

Ankola Namadhari/ ಅಂಕೋಲಾ ನಾಮಧಾರಿಗಳಿಂದ ಶ್ರೀಗಳ ಭೇಟಿ

ಭಟ್ಕಳ (Bhatkal): ತಾಲೂಕಿನ ಕರಿಕಲ್ ಸಮುದ್ರ ಕಿನಾರೆಯಲ್ಲಿರುವ ಕರಿಕಲ್ ಧ್ಯಾನ ಮಂದಿರದಲ್ಲಿ 38ನೇ ದಿನದ ಚಾತುರ್ಮಾಸ್ಯ (Chathurmasya) ವ್ರತದಲ್ಲಿರುವ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ (Brahman and Saraswathi Swamiji) ಅವರನ್ನು ಅಂಕೋಲಾ ತಾಲೂಕಾ ನಾಮಧಾರಿ ಒಕ್ಕೂಟದ ಸದಸ್ಯರು (Ankola Namadhari) ಅಧ್ಯಕ್ಷ ನಾಗೇಶ ವೆಂಕಪ್ಪ ನಾಯ್ಕ ನೇತೃತ್ವದಲ್ಲಿ ಭೇಟಿಯಾದರು.

Read More

New DPR/ ಹುಬ್ಬಳ್ಳಿ- ಅಂಕೋಲಾ ರೈಲ್ವೆ ಮಾರ್ಗಕ್ಕೆ ಜೋಡಿ ಹಳಿ

ಹುಬ್ಬಳ್ಳಿ- ಅಂಕೋಲಾ ರೈಲ್ವೆ ಮಾರ್ಗಕ್ಕೆ ಹೊಸ ವಿಸ್ತೃತ ಯೋಜನಾ ವರದಿಯನ್ನು (new DPR) ಸಿದ್ಧಪಡಿಸಲಾಗುತ್ತಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ ತಿಳಿಸಿದ್ದಾರೆ.

Read More

Delhi visit/ ನವದೆಹಲಿಯಲ್ಲಿ ಸಂಸದರ ಭೇಟಿ ಮಾಡಿದ ಪ್ರಣವಾನಂದ ಸ್ವಾಮೀಜಿ

ಶಿರೂರು ಗುಡ್ಡ ಅವಘಡದಲ್ಲಿ ಮರಣ ಹೊಂದಿರುವವರ ಕುಟುಂಬ ಸದಸ್ಯರ ಜೊತೆ ಶ್ರೀ‌ನಾರಾಯಣ ಗುರು ಶಕ್ತಿ ಪೀಠದ ಪ್ರಣವಾನಂದ ಸ್ವಾಮೀಜಿ ನವದೆಹಲಿಯಲ್ಲಿ ಕರಾವಳಿ ಸಂಸದರನ್ನು ಭೇಟಿ ಮಾಡಿ ನ್ಯಾಯ ಒದಗಿಸುವಂತೆ ಮನವಿ ಮಾಡಿದ್ದಾರೆ.

Read More

Court Order/ ಶಿರೂರು ಪ್ರಕರಣ; ದೂರು ದಾಖಲಿಸಲು ಆದೇಶ

ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಐಆರ್‌ಬಿ ಕಂಪನಿ ಸಹಿತ ಎಂಟು ಜನರ ವಿರುದ್ಧ ಪ್ರಕರಣ ದಾಖಲಿಸಲು ಅಂಕೋಲಾದ ಜೆಎಂಎಫ್‌ಸಿ ನ್ಯಾಯಾಲಯ ಆದೇಶಿಸಿದೆ(Court Order).

Read More

Video News

Loading...
error: Content is protected !!