ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ ನೀಡಲು ಜಿ.ಪಂ ಸಿಇಓ ಸೂಚನೆ
ಕುಮಟಾ : ಶಿಕ್ಷಕರು ಮಕ್ಕಳ ಅಂಕ ಗಳಿಕೆಗೆ ಮಾತ್ರವಲ್ಲದೆ ಅವರ ಸಂವಹನ ಕೌಶಲ್ಯ, ಭಾಷಾ ಪ್ರಾವೀಣ್ಯತೆ ಮತ್ತು ವ್ಯಕ್ತಿತ್ವ...
Read Moreಉತ್ತರ ಕನ್ನಡ, ಕುಮಟಾ | 0 |
ಕುಮಟಾ : ಶಿಕ್ಷಕರು ಮಕ್ಕಳ ಅಂಕ ಗಳಿಕೆಗೆ ಮಾತ್ರವಲ್ಲದೆ ಅವರ ಸಂವಹನ ಕೌಶಲ್ಯ, ಭಾಷಾ ಪ್ರಾವೀಣ್ಯತೆ ಮತ್ತು ವ್ಯಕ್ತಿತ್ವ...
Read Moreಮಹಾರಾಷ್ಟ್ರದ ಗಂಧರ್ವ ಮಹಾವಿದ್ಯಾಲಯದ 2023-24ರ ಸ್ನಾತಕೋತ್ತರ ಪದವಿ ಪರೀಕ್ಷೆಯಾದ ಅಲಂಕಾರ ಪೂರ್ಣ ಪರೀಕ್ಷೆಯಲ್ಲಿ ವಿ. ಪಲ್ಲವಿ 84.7% ಅಂಕ ಗಳಿಸಿದ್ದಾರೆ.
Read Moreಲೋಕಸಭೆ ಚುನಾವಣೆ ಸನಿಹಕ್ಕೆ ಬರುತ್ತಿರುವಂತೆ ಬಿಜೆಪಿ ಸಂಘಟನೆಯತ್ತ ಲಕ್ಷ್ಯ ವಹಿಸಿದೆ. ಪಕ್ಷದ ನೂತನ ಅಧ್ಯಕ್ಷ ಎನ್.ಎಸ್.ಹೆಗಡೆ ಕರ್ಕಿ ಅವರು ಪದಾಧಿಕಾರಿಗಳ ನೇಮಕಾತಿಯಲ್ಲಿ ನಿರತರಾಗಿದ್ದಾರೆ. ಈಗಾಗಲೇ ಜಿಲ್ಲೆಯ ಎಲ್ಲ ಮಂಡಲಗಳಿಗೆ ಅಧ್ಯಕ್ಷ ಮತ್ತು ತಲಾ ಇಬ್ಬರು ಪ್ರಧಾನ ಕಾರ್ಯದರ್ಶಿಗಳನ್ನು ನೇಮಕಮಾಡಿದ್ದಾರೆ.ಇದರ ಬೆನ್ನಲ್ಲೇ ಜಿಲ್ಲಾ ಬಿಜೆಪಿಗೆ 26 ವಿಶೇಷ ಆಹ್ವಾನಿತರನ್ನು ನೇಮಕ ಮಾಡಿದ್ದಾರೆ.
Read Moreಭಾರತೀಯ ಜನತಾ ಪಾರ್ಟಿ ಉತ್ತರಕನ್ನಡ ಜಿಲ್ಲೆಯ ಎಲ್ಲ 14 ಮಂಡಲಗಳ ಅಧ್ಯಕ್ಷರು ಮತ್ತು ತಲಾ ಇಬ್ಬರು ಪ್ರಧಾನ ಕಾರ್ಯದರ್ಶಿಗಳನ್ನು ನಿಯುಕ್ತಿ ಮಾಡಲಾಗಿದೆ. ಪಕ್ಷದ ಜಿಲ್ಲಾಧ್ಯಕ್ಷ ಎನ್.ಎಸ್ ಹೆಗಡೆ ಕರ್ಕಿ ಅವರು ಅಧ್ಯಕ್ಷ ಮತ್ತು ಪದಾಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
Read Moreಉತ್ತರ ಕನ್ನಡ, ಕರ್ನಾಟಕ, ಕುಮಟಾ, ಕ್ರೀಡೆ, ದೇಶ/ವಿದೇಶ, ಬಾಗಲಕೋಟೆ, ರಾಜಕೀಯ, ವರ್ಗೀಕರಿಸಲಾಗಿಲ್ಲ, ಶಿವಮೊಗ್ಗ, ಸಂಪಾದಕೀಯ, ಸ್ಥಳೀಯ | 9 |
‘ಭಟ್ಕಳ ಡೈರಿ’ ಮತ್ತೆ ಆರಂಭವಾಗುತ್ತಿದೆ. ಆದರೆ, ಮುದ್ರಣ ರೂಪದಲ್ಲಿ ಅಲ್ಲ… ಇವತ್ತಿನ ಕಾಲಮಾನಕ್ಕೆ ತಕ್ಕಂತೆ ಡಿಜಿಟಲ್ ಮಾಧ್ಯಮದಲ್ಲಿ ಅಂಬೆಗಾಲಿಡಲು ಆರಂಭಿಸಿದೆ. ನಿಮ್ಮೆಲ್ಲರ ಪ್ರೀತಿ ಹಾರೈಕೆಯಿಂದ ‘ಭಟ್ಕಳ ಡೈರಿ’ ವಿಸ್ತಾರಗೊಳಿಸುವ ಆಶಯವೂ ಇದೆ.
Read More
